Sunday, May 24, 2026
Sunday, May 24, 2026

ತಮಿಳುನಾಡಿಗೆ ಸತತ 4 ನೇ ವರ್ಷವೂ ಕಾವೇರಿ ನೀರು ಬಿಡುಗಡೆ

Date:

ಸತತ 4ನೇ ವರ್ಷವೂ ಕರ್ನಾಟಕದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ. ಅದರಂತೆ, 2021-22ರ ಜಲ ವರ್ಷದಲ್ಲಿ 281 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.

ವರ್ಷಕ್ಕೆ 177 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ನ್ಯಾಯಾಲಯ ಆದೇಶ ನೀಡಿದೆ.

ಆದರೆ, ಈ ವರ್ಷವೂ ರಾಜ್ಯದಲ್ಲಿ ಉತ್ತಮ ಮಳೆಯಾದ ಪರಿಣಾಮ 281 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. ಅದರಂತೆ, 2021ರ ಜೂನ್‌ನಿಂದ 2022ರ ಮೇ ತಿಂಗಳ ವೇಳೆಗೆ ನೀರು ಬಿಡುಗಡೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...