Friday, December 12, 2025
Friday, December 12, 2025

ಹಳೆಯ ಪಠ್ಯಪುಸ್ತಕ ಇರಲಿ: ವಿಧಾನ ಸೌಧದ ಬಳಿ ಕಾಂಗ್ರೆಸ್ ಪ್ರತಿಭಟನೆ

Date:

ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಪಠ್ಯ ಪುಸ್ತಕದಲ್ಲಿ ಮಹನೀಯರಿಗೆ ಅವಮಾನ ಮಾಡಲಾಗಿದೆ. ನಾರಾಯಣಗುರು, ಅಂಬೇಡ್ಕರ್, ಬಸವಣ್ಣ, ಕುವೆಂಪು ಸೇರಿದಂತೆ ಹಲವು ಮಹಾನ್ ನಾಯಕರ ಕುರಿತ ಮಾಹಿತಿ ಮೊಟಕುಗೊಳಿಸಲಾಗಿದೆ. ಅನಗತ್ಯ ವಿಚಾರಗಳನ್ನು ಸೇರಿಸಿ ಮಕ್ಕಳಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಹೊಸ ಪಠ್ಯ ಪುಸ್ತಕ ಕೈಬಿಟ್ಟು ಹಳೆಯ ಪಠ್ಯವನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು,...

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ...

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...