Saturday, July 18, 2026
Saturday, July 18, 2026

ಹಳೆಯ ಪಠ್ಯಪುಸ್ತಕ ಇರಲಿ: ವಿಧಾನ ಸೌಧದ ಬಳಿ ಕಾಂಗ್ರೆಸ್ ಪ್ರತಿಭಟನೆ

Date:

ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಪಠ್ಯ ಪುಸ್ತಕದಲ್ಲಿ ಮಹನೀಯರಿಗೆ ಅವಮಾನ ಮಾಡಲಾಗಿದೆ. ನಾರಾಯಣಗುರು, ಅಂಬೇಡ್ಕರ್, ಬಸವಣ್ಣ, ಕುವೆಂಪು ಸೇರಿದಂತೆ ಹಲವು ಮಹಾನ್ ನಾಯಕರ ಕುರಿತ ಮಾಹಿತಿ ಮೊಟಕುಗೊಳಿಸಲಾಗಿದೆ. ಅನಗತ್ಯ ವಿಚಾರಗಳನ್ನು ಸೇರಿಸಿ ಮಕ್ಕಳಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಹೊಸ ಪಠ್ಯ ಪುಸ್ತಕ ಕೈಬಿಟ್ಟು ಹಳೆಯ ಪಠ್ಯವನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...