Tuesday, April 7, 2026
Tuesday, April 7, 2026

ಜಿಲ್ಲಾವಾರು ಇತ್ಯರ್ಥಗೊಂಡ ಬೆಳೆ ವಿಮಾ ಪರಿಹಾರದ ಮೊತ್ತ

Date:

ಜಿಲ್ಲಾವಾರು ವಿಮಾಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ 2021 ರ ಮುಂಗಾರು ಹಂಗಾಮಿನಲ್ಲಿ ಜಿಲ್ಲಾವಾರು ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ 590925 ಫಲಾನುಭವಿಗಳ 74917.18 ಲಕ್ಷ ರೂ. ಬೆಳೆ ಪರಿಹಾರ ಮೊತ್ತವನ್ನು ಲೆಕ್ಕಹಾಕಿದ್ದು,ಈ ಪೈಕಿ ಒಟ್ಟು 386266 ಫಲಾನುಭವಿಗಳ 60959.50 ಲಕ್ಷ ರೂ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.

ಉಳಿದಿರುವ 191417 ಫಲಾನುಭವಿಗಳ 13957.18ಲಕ್ಷ ರೂ.ಪರಿಹಾರವನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಮಾ ಸಂಸ್ಥೆಗಳಿಂದ ಪರಿಹಾರವಾದ ಜಿಲ್ಲಾವಾರು ಬೆಳೆಪರಿಹಾರದ ವಿವರ ಈ ಕೆಳಗಿನಂತಿದೆ. (ಮೊತ್ತ ಲಕ್ಷ ರೂ.ಗಳಲ್ಲಿ)
ಶಿವಮೊಗ್ಗ 413.22
ಚಿಕ್ಕಮಗಳೂರು 12.39
ದಾವಣಗೆರೆ 643.65
ಚಿತ್ರದುರ್ಗ 6543.87
ಬಳ್ಳಾರಿ 843.01

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...