Thursday, February 5, 2026
Thursday, February 5, 2026

ಜಿಲ್ಲಾವಾರು ಇತ್ಯರ್ಥಗೊಂಡ ಬೆಳೆ ವಿಮಾ ಪರಿಹಾರದ ಮೊತ್ತ

Date:

ಜಿಲ್ಲಾವಾರು ವಿಮಾಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ 2021 ರ ಮುಂಗಾರು ಹಂಗಾಮಿನಲ್ಲಿ ಜಿಲ್ಲಾವಾರು ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ 590925 ಫಲಾನುಭವಿಗಳ 74917.18 ಲಕ್ಷ ರೂ. ಬೆಳೆ ಪರಿಹಾರ ಮೊತ್ತವನ್ನು ಲೆಕ್ಕಹಾಕಿದ್ದು,ಈ ಪೈಕಿ ಒಟ್ಟು 386266 ಫಲಾನುಭವಿಗಳ 60959.50 ಲಕ್ಷ ರೂ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.

ಉಳಿದಿರುವ 191417 ಫಲಾನುಭವಿಗಳ 13957.18ಲಕ್ಷ ರೂ.ಪರಿಹಾರವನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಮಾ ಸಂಸ್ಥೆಗಳಿಂದ ಪರಿಹಾರವಾದ ಜಿಲ್ಲಾವಾರು ಬೆಳೆಪರಿಹಾರದ ವಿವರ ಈ ಕೆಳಗಿನಂತಿದೆ. (ಮೊತ್ತ ಲಕ್ಷ ರೂ.ಗಳಲ್ಲಿ)
ಶಿವಮೊಗ್ಗ 413.22
ಚಿಕ್ಕಮಗಳೂರು 12.39
ದಾವಣಗೆರೆ 643.65
ಚಿತ್ರದುರ್ಗ 6543.87
ಬಳ್ಳಾರಿ 843.01

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...