Wednesday, March 19, 2025
Wednesday, March 19, 2025

ಜಿಲ್ಲಾವಾರು ಇತ್ಯರ್ಥಗೊಂಡ ಬೆಳೆ ವಿಮಾ ಪರಿಹಾರದ ಮೊತ್ತ

Date:

ಜಿಲ್ಲಾವಾರು ವಿಮಾಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ 2021 ರ ಮುಂಗಾರು ಹಂಗಾಮಿನಲ್ಲಿ ಜಿಲ್ಲಾವಾರು ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ 590925 ಫಲಾನುಭವಿಗಳ 74917.18 ಲಕ್ಷ ರೂ. ಬೆಳೆ ಪರಿಹಾರ ಮೊತ್ತವನ್ನು ಲೆಕ್ಕಹಾಕಿದ್ದು,ಈ ಪೈಕಿ ಒಟ್ಟು 386266 ಫಲಾನುಭವಿಗಳ 60959.50 ಲಕ್ಷ ರೂ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.

ಉಳಿದಿರುವ 191417 ಫಲಾನುಭವಿಗಳ 13957.18ಲಕ್ಷ ರೂ.ಪರಿಹಾರವನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಮಾ ಸಂಸ್ಥೆಗಳಿಂದ ಪರಿಹಾರವಾದ ಜಿಲ್ಲಾವಾರು ಬೆಳೆಪರಿಹಾರದ ವಿವರ ಈ ಕೆಳಗಿನಂತಿದೆ. (ಮೊತ್ತ ಲಕ್ಷ ರೂ.ಗಳಲ್ಲಿ)
ಶಿವಮೊಗ್ಗ 413.22
ಚಿಕ್ಕಮಗಳೂರು 12.39
ದಾವಣಗೆರೆ 643.65
ಚಿತ್ರದುರ್ಗ 6543.87
ಬಳ್ಳಾರಿ 843.01

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...