Tuesday, December 9, 2025
Tuesday, December 9, 2025

ಜಿಲ್ಲಾವಾರು ಇತ್ಯರ್ಥಗೊಂಡ ಬೆಳೆ ವಿಮಾ ಪರಿಹಾರದ ಮೊತ್ತ

Date:

ಜಿಲ್ಲಾವಾರು ವಿಮಾಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ 2021 ರ ಮುಂಗಾರು ಹಂಗಾಮಿನಲ್ಲಿ ಜಿಲ್ಲಾವಾರು ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ 590925 ಫಲಾನುಭವಿಗಳ 74917.18 ಲಕ್ಷ ರೂ. ಬೆಳೆ ಪರಿಹಾರ ಮೊತ್ತವನ್ನು ಲೆಕ್ಕಹಾಕಿದ್ದು,ಈ ಪೈಕಿ ಒಟ್ಟು 386266 ಫಲಾನುಭವಿಗಳ 60959.50 ಲಕ್ಷ ರೂ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.

ಉಳಿದಿರುವ 191417 ಫಲಾನುಭವಿಗಳ 13957.18ಲಕ್ಷ ರೂ.ಪರಿಹಾರವನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಮಾ ಸಂಸ್ಥೆಗಳಿಂದ ಪರಿಹಾರವಾದ ಜಿಲ್ಲಾವಾರು ಬೆಳೆಪರಿಹಾರದ ವಿವರ ಈ ಕೆಳಗಿನಂತಿದೆ. (ಮೊತ್ತ ಲಕ್ಷ ರೂ.ಗಳಲ್ಲಿ)
ಶಿವಮೊಗ್ಗ 413.22
ಚಿಕ್ಕಮಗಳೂರು 12.39
ದಾವಣಗೆರೆ 643.65
ಚಿತ್ರದುರ್ಗ 6543.87
ಬಳ್ಳಾರಿ 843.01

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...