Monday, June 15, 2026
Monday, June 15, 2026

ಜಿಲ್ಲಾವಾರು ಇತ್ಯರ್ಥಗೊಂಡ ಬೆಳೆ ವಿಮಾ ಪರಿಹಾರದ ಮೊತ್ತ

Date:

ಜಿಲ್ಲಾವಾರು ವಿಮಾಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ 2021 ರ ಮುಂಗಾರು ಹಂಗಾಮಿನಲ್ಲಿ ಜಿಲ್ಲಾವಾರು ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ 590925 ಫಲಾನುಭವಿಗಳ 74917.18 ಲಕ್ಷ ರೂ. ಬೆಳೆ ಪರಿಹಾರ ಮೊತ್ತವನ್ನು ಲೆಕ್ಕಹಾಕಿದ್ದು,ಈ ಪೈಕಿ ಒಟ್ಟು 386266 ಫಲಾನುಭವಿಗಳ 60959.50 ಲಕ್ಷ ರೂ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.

ಉಳಿದಿರುವ 191417 ಫಲಾನುಭವಿಗಳ 13957.18ಲಕ್ಷ ರೂ.ಪರಿಹಾರವನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಮಾ ಸಂಸ್ಥೆಗಳಿಂದ ಪರಿಹಾರವಾದ ಜಿಲ್ಲಾವಾರು ಬೆಳೆಪರಿಹಾರದ ವಿವರ ಈ ಕೆಳಗಿನಂತಿದೆ. (ಮೊತ್ತ ಲಕ್ಷ ರೂ.ಗಳಲ್ಲಿ)
ಶಿವಮೊಗ್ಗ 413.22
ಚಿಕ್ಕಮಗಳೂರು 12.39
ದಾವಣಗೆರೆ 643.65
ಚಿತ್ರದುರ್ಗ 6543.87
ಬಳ್ಳಾರಿ 843.01

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...