Monday, April 6, 2026
Monday, April 6, 2026

ರಾಜ್ಯದ ಸಹಕಾರಿ ಬ್ಯಾಂಕೊಂದರ ಪರವಾನಗಿ ರದ್ದುಪಡಿಸಿದ ಆರ್ ಬಿಐ

Date:

ಭಾರತೀಯ ರಿಸರ್ವ್ ಬ್ಯಾಂಕ್ ಕರ್ನಾಟಕದ ಸಹಕಾರಿ ಬ್ಯಾಂಕ್ ವಿರುದ್ಧ ಪ್ರಮುಖ ಕ್ರಮ ಕೈಗೊಂಡಿದೆ.

ಬಾಗಲಕೋಟೆಯಲ್ಲಿರುವ ಮುಧೋಳ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಪರವಾನಗಿಯನ್ನು ಆರ್‌ಬಿಐ ರದ್ದುಗೊಳಿಸಿದೆ. ಈ ಆದೇಶ ಜೂನ್ 8ರಿಂದ ಜಾರಿಗೆ ಬಂದಿದೆ.
ಆರ್‌ಬಿಐನ ಈ ಕ್ರಮದ ನಂತರ ಮುಧೋಳ ಸಹಕಾರಿ ಬ್ಯಾಂಕ್‌ಗೆ ಠೇವಣಿ ಮರುಪಾವತಿ ಮತ್ತು ನಗದು ತೆಗೆದುಕೊಳ್ಳುವುದನ್ನು ನಿರ್ಬಂಧಿಸಲಾಗಿದೆ.

ಪರವಾನಗಿ ರದ್ದುಗೊಳಿಸುವುದಾಗಿ ಘೋಷಿಸಿರುವ ಆರ್‌ಬಿಐ ಮುಧೋಳ ಕೋ-ಆಪರೇಟಿವ್ ಬ್ಯಾಂಕ್‌ಗೆ ಸಾಕಷ್ಟು ಬಂಡವಾಳ ಮತ್ತು ಆದಾಯದ ನಿರೀಕ್ಷೆಗಳಿಲ್ಲ ಎಂದು ಹೇಳಿದೆ. ಬ್ಯಾಂಕ್ ತನ್ನ ಪ್ರಸ್ತುತ ಹಣಕಾಸಿನ ಸ್ಥಿತಿಯೊಂದಿಗೆ ತನ್ನ ಅಸ್ತಿತ್ವದಲ್ಲಿರುವ ಠೇವಣಿದಾರರಿಗೆ ಪೂರ್ಣಪ್ರಮಾಣದ ಹಣ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ಹೇಳಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರಿದೀಪ- ಎಸ್.ಎನ್.ಚನ್ನಬಸಪ್ಪ

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...