Wednesday, July 8, 2026
Wednesday, July 8, 2026

ರಾಜ್ಯದ ಸಹಕಾರಿ ಬ್ಯಾಂಕೊಂದರ ಪರವಾನಗಿ ರದ್ದುಪಡಿಸಿದ ಆರ್ ಬಿಐ

Date:

ಭಾರತೀಯ ರಿಸರ್ವ್ ಬ್ಯಾಂಕ್ ಕರ್ನಾಟಕದ ಸಹಕಾರಿ ಬ್ಯಾಂಕ್ ವಿರುದ್ಧ ಪ್ರಮುಖ ಕ್ರಮ ಕೈಗೊಂಡಿದೆ.

ಬಾಗಲಕೋಟೆಯಲ್ಲಿರುವ ಮುಧೋಳ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಪರವಾನಗಿಯನ್ನು ಆರ್‌ಬಿಐ ರದ್ದುಗೊಳಿಸಿದೆ. ಈ ಆದೇಶ ಜೂನ್ 8ರಿಂದ ಜಾರಿಗೆ ಬಂದಿದೆ.
ಆರ್‌ಬಿಐನ ಈ ಕ್ರಮದ ನಂತರ ಮುಧೋಳ ಸಹಕಾರಿ ಬ್ಯಾಂಕ್‌ಗೆ ಠೇವಣಿ ಮರುಪಾವತಿ ಮತ್ತು ನಗದು ತೆಗೆದುಕೊಳ್ಳುವುದನ್ನು ನಿರ್ಬಂಧಿಸಲಾಗಿದೆ.

ಪರವಾನಗಿ ರದ್ದುಗೊಳಿಸುವುದಾಗಿ ಘೋಷಿಸಿರುವ ಆರ್‌ಬಿಐ ಮುಧೋಳ ಕೋ-ಆಪರೇಟಿವ್ ಬ್ಯಾಂಕ್‌ಗೆ ಸಾಕಷ್ಟು ಬಂಡವಾಳ ಮತ್ತು ಆದಾಯದ ನಿರೀಕ್ಷೆಗಳಿಲ್ಲ ಎಂದು ಹೇಳಿದೆ. ಬ್ಯಾಂಕ್ ತನ್ನ ಪ್ರಸ್ತುತ ಹಣಕಾಸಿನ ಸ್ಥಿತಿಯೊಂದಿಗೆ ತನ್ನ ಅಸ್ತಿತ್ವದಲ್ಲಿರುವ ಠೇವಣಿದಾರರಿಗೆ ಪೂರ್ಣಪ್ರಮಾಣದ ಹಣ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ಹೇಳಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...