Saturday, December 6, 2025
Saturday, December 6, 2025

ಶಿವಮೊಗ್ಗದಲ್ಲಿ ಬುಲೆಟ್ ಬೈಕ್ ಜಾಥಾ

Date:

ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ 8ವರ್ಷದ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಇಂದು ಶಿವಮೊಗ್ಗ ದ ಯುವ ಮೋರ್ಚಾ ಬಿಜೆಪಿ ಅವರ ವತಿಯಿಂದ ವಿಕಾಸ ತೀರ್ಥ ಜಾಥಾ ನಡೆಯಿತು.

ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ವಿನೋಬಾ ನಗರದ ಪೊಲೀಸ್ ಚೌಕಿ ವರೆಗೆ ಬುಲೆಟ್ ಬೈಕ್ ಮುಖಾಂತರ ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರದ ಯುವ ಮೋರ್ಚಾ ಅಧ್ಯಕ್ಷರಾದ ದರ್ಶನ್ ಆರ್.ವಿ, ಜಿಲ್ಲಾ ಖಜಾಂಚಿ ರಾಮಣ್ಣ, ನಗರದ ಉಪಾಧ್ಯಕ್ಷರಾದ ಮಹೇಶ್ , ಮೆಸ್ಕಾಂ ನಿರ್ದೇಶಕರು ದಿನೇಶ್, ಪ್ರಧಾನ ಕಾರ್ಯದರ್ಶಿ ಜಗ್ಗಣ್ಣ ಇನ್ನು ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...