Sunday, August 2, 2026
Sunday, August 2, 2026

ಶಿವಮೊಗ್ಗದಲ್ಲಿ ಬುಲೆಟ್ ಬೈಕ್ ಜಾಥಾ

Date:

ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ 8ವರ್ಷದ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಇಂದು ಶಿವಮೊಗ್ಗ ದ ಯುವ ಮೋರ್ಚಾ ಬಿಜೆಪಿ ಅವರ ವತಿಯಿಂದ ವಿಕಾಸ ತೀರ್ಥ ಜಾಥಾ ನಡೆಯಿತು.

ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ವಿನೋಬಾ ನಗರದ ಪೊಲೀಸ್ ಚೌಕಿ ವರೆಗೆ ಬುಲೆಟ್ ಬೈಕ್ ಮುಖಾಂತರ ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರದ ಯುವ ಮೋರ್ಚಾ ಅಧ್ಯಕ್ಷರಾದ ದರ್ಶನ್ ಆರ್.ವಿ, ಜಿಲ್ಲಾ ಖಜಾಂಚಿ ರಾಮಣ್ಣ, ನಗರದ ಉಪಾಧ್ಯಕ್ಷರಾದ ಮಹೇಶ್ , ಮೆಸ್ಕಾಂ ನಿರ್ದೇಶಕರು ದಿನೇಶ್, ಪ್ರಧಾನ ಕಾರ್ಯದರ್ಶಿ ಜಗ್ಗಣ್ಣ ಇನ್ನು ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...