Monday, May 4, 2026
Monday, May 4, 2026

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಿದೆ- ಆರಗ ಜ್ಞಾನೇಂದ್ರ

Date:

ರಾಜ್ಯದಲ್ಲಿ ಪಿಎಫ್ ಐ (PFI) ಎಸ್ ಡಿಪಿಐ (SDPI) ಸಂಘಟನೆಗಳ ಕಾರ್ಯಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಯಲ್ಲಿದೆ. ಜನರು ಸಂವಿಧಾನ ಮತ್ತು ಕಾನೂನಿಗೆ ಬದ್ಧರಾಗಿದ್ದಾರೆ.ಉತ್ತರ ಪ್ರದೇಶ ರಾಜ್ಯದ ಮಾದರಿಯ ಬುಲ್ಡೋಜರ್ ಗಳನ್ನು ಬಳಸುವ ಅಗತ್ಯವು ರಾಜ್ಯದಲ್ಲಿ ಉದ್ಭವಿಸಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಪಿಎಫ್ ಐ (PFI) ಎಸ್ ಡಿಪಿಐ (SDPI) ಸಂಘಟನೆಗಳ ಕಾರ್ಯಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ.
ಆ ಸಂಘಟನೆಗಳ ವಿರುದ್ಧ ಸೂಕ್ತ ಸಮಯದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...