Monday, April 13, 2026
Monday, April 13, 2026

ಜೈರಾಮ್ ರಮೇಶ್ ಅವರಿಗೆ ಕಾಂಗ್ರೆಸ್ ನ ಸೋಷಿಯಲ್& ಡಿಜಿಟಲ್ ಮೀಡಿಯ ಹೊಣೆ

Date:

ಎರಡನೇ ಬಾರಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಜೈರಾಮ್ ರಮೇಶ್ ಅವರಿಗೆ ಮಹತ್ವದ ಹುದ್ದೆ ಸಿಕ್ಕಿದೆ.

ಕರ್ನಾಟಕ ಸಂಸದ ಜೈರಾಮ್ ರಮೇಶ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಗುರುವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿ ಸಹ ಜೈರಾಮ್ ರಮೇಶ್‌ಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ರಣದೀಪ್ ಸಿಂಗ್ ಸುರ್ಜೇವಾಲ ಅವರು ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿಯಾಗಿದ್ದರು. ಈಗ ಅವರನ್ನು ಬದಲಿಸಿ ಜೈರಾಮ್ ರಮೇಶ್ ಅವರನ್ನು ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುರ್ಜೇವಾಲ ಕೇವಲ ಕರ್ನಾಟಕ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಜೈರಾಮ್ ರಮೇಶ್ ಅವರು 2016ರಲ್ಲಿ ಕರ್ನಾಟಕದಿಂದಲೇ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ಮತ್ತೆ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...