Saturday, July 18, 2026
Saturday, July 18, 2026

ಜೈರಾಮ್ ರಮೇಶ್ ಅವರಿಗೆ ಕಾಂಗ್ರೆಸ್ ನ ಸೋಷಿಯಲ್& ಡಿಜಿಟಲ್ ಮೀಡಿಯ ಹೊಣೆ

Date:

ಎರಡನೇ ಬಾರಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಜೈರಾಮ್ ರಮೇಶ್ ಅವರಿಗೆ ಮಹತ್ವದ ಹುದ್ದೆ ಸಿಕ್ಕಿದೆ.

ಕರ್ನಾಟಕ ಸಂಸದ ಜೈರಾಮ್ ರಮೇಶ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಗುರುವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿ ಸಹ ಜೈರಾಮ್ ರಮೇಶ್‌ಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ರಣದೀಪ್ ಸಿಂಗ್ ಸುರ್ಜೇವಾಲ ಅವರು ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿಯಾಗಿದ್ದರು. ಈಗ ಅವರನ್ನು ಬದಲಿಸಿ ಜೈರಾಮ್ ರಮೇಶ್ ಅವರನ್ನು ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುರ್ಜೇವಾಲ ಕೇವಲ ಕರ್ನಾಟಕ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಜೈರಾಮ್ ರಮೇಶ್ ಅವರು 2016ರಲ್ಲಿ ಕರ್ನಾಟಕದಿಂದಲೇ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ಮತ್ತೆ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...