Monday, April 13, 2026
Monday, April 13, 2026

ಅಂಬೆಗಾಲು ಕಿರುಚಿತ್ರ ಸ್ಪರ್ಧೆಗೆ ಆಮಂತ್ರಣ

Date:

ಶಿವಮೊಗ್ಗ ಬೆಳ್ಳಿ ಮಂಡಲ, ಯುಗಧರ್ಮ ಜಾನಪದ ಸಮಿತಿ ಸಿಹಿಮೊಗೆ, ಶಿವಮೊಗ್ಗ ಚಿತ್ರ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಅಂಬೇಗಾಲು-5 ಕಿರುಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಬಾರಿ ಹಾಸ್ಯ ಕಥಾನಕ, ಮಕ್ಕಳು ನಿರ್ಮಿಸಿ, ನಿರ್ದೇಶಿಸಿದ, ಮಕ್ಕಳ ಚಿತ್ರಗಳು ಹಾಗೂ ಸೈಬರ್ ಕ್ರೈಮ್ ಅಧಾರಿತ ಕಿರುಚಿತ್ರಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಪ್ರತಿ ಚಿತ್ರ 8 ರಿಂದ 10 ನಿಮಿಷ ಇರಬೇಕು. ಕಿರು ಚಿತ್ರಗಳನ್ನು ಜೂ.10ರ ನಂತರ ಚಿತ್ರೀಕರಿಸಿರಬೇಕು. ಈ ಮೊದಲು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶನವಾಗಿರಬಾರದು. ಸಂಪೂರ್ಣ ಸ್ವತಂತ್ರವಾಗಿರಬೇಕು. ಅನಿಮೇಷನ್‌ಗೆ ಅವಕಾಶವಿಲ್ಲ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

ಇದಕ್ಕೆ ಸಂಬಂಸಿದಂತೆ ಅರ್ಜಿಗಳನ್ನು ಬಿಹೆಚ್ ರಸ್ತೆಯಲ್ಲಿರುವ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರ ಒಳಗೆ 4 ಹೆಚ್.ಡಿ. ಶ್ರೇಣಿಯ ಡಿವಿಡಿ ಸಹಿತ ಸೆ.20ರ ಒಳಗೆ ಸಲ್ಲಿಸಬೇಕು. ಇದಕ್ಕೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ ಎಂದರು.

ಹೆಚ್ಚಿನ ವಿವರಗಳಿಗೆ 9844456505, 8310679925, 944928445,968655950ನ್ನು ಸಂಪರ್ಕಿಸಬಹುದಾಗಿದೆ.

ಡಿ. ಎಸ್. ಅರುಣ್/ವೈದ್ಯ
ಸಂಚಾಲಕರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...