Wednesday, December 17, 2025
Wednesday, December 17, 2025

ಅಂಬೆಗಾಲು ಕಿರುಚಿತ್ರ ಸ್ಪರ್ಧೆಗೆ ಆಮಂತ್ರಣ

Date:

ಶಿವಮೊಗ್ಗ ಬೆಳ್ಳಿ ಮಂಡಲ, ಯುಗಧರ್ಮ ಜಾನಪದ ಸಮಿತಿ ಸಿಹಿಮೊಗೆ, ಶಿವಮೊಗ್ಗ ಚಿತ್ರ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಅಂಬೇಗಾಲು-5 ಕಿರುಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಬಾರಿ ಹಾಸ್ಯ ಕಥಾನಕ, ಮಕ್ಕಳು ನಿರ್ಮಿಸಿ, ನಿರ್ದೇಶಿಸಿದ, ಮಕ್ಕಳ ಚಿತ್ರಗಳು ಹಾಗೂ ಸೈಬರ್ ಕ್ರೈಮ್ ಅಧಾರಿತ ಕಿರುಚಿತ್ರಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಪ್ರತಿ ಚಿತ್ರ 8 ರಿಂದ 10 ನಿಮಿಷ ಇರಬೇಕು. ಕಿರು ಚಿತ್ರಗಳನ್ನು ಜೂ.10ರ ನಂತರ ಚಿತ್ರೀಕರಿಸಿರಬೇಕು. ಈ ಮೊದಲು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶನವಾಗಿರಬಾರದು. ಸಂಪೂರ್ಣ ಸ್ವತಂತ್ರವಾಗಿರಬೇಕು. ಅನಿಮೇಷನ್‌ಗೆ ಅವಕಾಶವಿಲ್ಲ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

ಇದಕ್ಕೆ ಸಂಬಂಸಿದಂತೆ ಅರ್ಜಿಗಳನ್ನು ಬಿಹೆಚ್ ರಸ್ತೆಯಲ್ಲಿರುವ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರ ಒಳಗೆ 4 ಹೆಚ್.ಡಿ. ಶ್ರೇಣಿಯ ಡಿವಿಡಿ ಸಹಿತ ಸೆ.20ರ ಒಳಗೆ ಸಲ್ಲಿಸಬೇಕು. ಇದಕ್ಕೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ ಎಂದರು.

ಹೆಚ್ಚಿನ ವಿವರಗಳಿಗೆ 9844456505, 8310679925, 944928445,968655950ನ್ನು ಸಂಪರ್ಕಿಸಬಹುದಾಗಿದೆ.

ಡಿ. ಎಸ್. ಅರುಣ್/ವೈದ್ಯ
ಸಂಚಾಲಕರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...