Monday, December 15, 2025
Monday, December 15, 2025

ಅಂಬೆಗಾಲು ಕಿರುಚಿತ್ರ ಸ್ಪರ್ಧೆಗೆ ಆಮಂತ್ರಣ

Date:

ಶಿವಮೊಗ್ಗ ಬೆಳ್ಳಿ ಮಂಡಲ, ಯುಗಧರ್ಮ ಜಾನಪದ ಸಮಿತಿ ಸಿಹಿಮೊಗೆ, ಶಿವಮೊಗ್ಗ ಚಿತ್ರ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಅಂಬೇಗಾಲು-5 ಕಿರುಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಬಾರಿ ಹಾಸ್ಯ ಕಥಾನಕ, ಮಕ್ಕಳು ನಿರ್ಮಿಸಿ, ನಿರ್ದೇಶಿಸಿದ, ಮಕ್ಕಳ ಚಿತ್ರಗಳು ಹಾಗೂ ಸೈಬರ್ ಕ್ರೈಮ್ ಅಧಾರಿತ ಕಿರುಚಿತ್ರಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಪ್ರತಿ ಚಿತ್ರ 8 ರಿಂದ 10 ನಿಮಿಷ ಇರಬೇಕು. ಕಿರು ಚಿತ್ರಗಳನ್ನು ಜೂ.10ರ ನಂತರ ಚಿತ್ರೀಕರಿಸಿರಬೇಕು. ಈ ಮೊದಲು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶನವಾಗಿರಬಾರದು. ಸಂಪೂರ್ಣ ಸ್ವತಂತ್ರವಾಗಿರಬೇಕು. ಅನಿಮೇಷನ್‌ಗೆ ಅವಕಾಶವಿಲ್ಲ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

ಇದಕ್ಕೆ ಸಂಬಂಸಿದಂತೆ ಅರ್ಜಿಗಳನ್ನು ಬಿಹೆಚ್ ರಸ್ತೆಯಲ್ಲಿರುವ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರ ಒಳಗೆ 4 ಹೆಚ್.ಡಿ. ಶ್ರೇಣಿಯ ಡಿವಿಡಿ ಸಹಿತ ಸೆ.20ರ ಒಳಗೆ ಸಲ್ಲಿಸಬೇಕು. ಇದಕ್ಕೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ ಎಂದರು.

ಹೆಚ್ಚಿನ ವಿವರಗಳಿಗೆ 9844456505, 8310679925, 944928445,968655950ನ್ನು ಸಂಪರ್ಕಿಸಬಹುದಾಗಿದೆ.

ಡಿ. ಎಸ್. ಅರುಣ್/ವೈದ್ಯ
ಸಂಚಾಲಕರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...