Sunday, August 2, 2026
Sunday, August 2, 2026

ಅಂಬೆಗಾಲು ಕಿರುಚಿತ್ರ ಸ್ಪರ್ಧೆಗೆ ಆಮಂತ್ರಣ

Date:

ಶಿವಮೊಗ್ಗ ಬೆಳ್ಳಿ ಮಂಡಲ, ಯುಗಧರ್ಮ ಜಾನಪದ ಸಮಿತಿ ಸಿಹಿಮೊಗೆ, ಶಿವಮೊಗ್ಗ ಚಿತ್ರ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಅಂಬೇಗಾಲು-5 ಕಿರುಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಬಾರಿ ಹಾಸ್ಯ ಕಥಾನಕ, ಮಕ್ಕಳು ನಿರ್ಮಿಸಿ, ನಿರ್ದೇಶಿಸಿದ, ಮಕ್ಕಳ ಚಿತ್ರಗಳು ಹಾಗೂ ಸೈಬರ್ ಕ್ರೈಮ್ ಅಧಾರಿತ ಕಿರುಚಿತ್ರಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಪ್ರತಿ ಚಿತ್ರ 8 ರಿಂದ 10 ನಿಮಿಷ ಇರಬೇಕು. ಕಿರು ಚಿತ್ರಗಳನ್ನು ಜೂ.10ರ ನಂತರ ಚಿತ್ರೀಕರಿಸಿರಬೇಕು. ಈ ಮೊದಲು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶನವಾಗಿರಬಾರದು. ಸಂಪೂರ್ಣ ಸ್ವತಂತ್ರವಾಗಿರಬೇಕು. ಅನಿಮೇಷನ್‌ಗೆ ಅವಕಾಶವಿಲ್ಲ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

ಇದಕ್ಕೆ ಸಂಬಂಸಿದಂತೆ ಅರ್ಜಿಗಳನ್ನು ಬಿಹೆಚ್ ರಸ್ತೆಯಲ್ಲಿರುವ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರ ಒಳಗೆ 4 ಹೆಚ್.ಡಿ. ಶ್ರೇಣಿಯ ಡಿವಿಡಿ ಸಹಿತ ಸೆ.20ರ ಒಳಗೆ ಸಲ್ಲಿಸಬೇಕು. ಇದಕ್ಕೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ ಎಂದರು.

ಹೆಚ್ಚಿನ ವಿವರಗಳಿಗೆ 9844456505, 8310679925, 944928445,968655950ನ್ನು ಸಂಪರ್ಕಿಸಬಹುದಾಗಿದೆ.

ಡಿ. ಎಸ್. ಅರುಣ್/ವೈದ್ಯ
ಸಂಚಾಲಕರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...