Thursday, March 13, 2025
Thursday, March 13, 2025

ಟಿಆರ್ ಪಿ ಬೇಕಾಗಿರೋದು ಮಾಧ್ಯಮಗಳಿಗೆ,ನಮಗಲ್ಲ- ಸಿದ್ಧರಾಮಯ್ಯ

Date:

ನನಗೆ ಪ್ರಚಾರದ ಅವಶ್ಯಕತೆ ಇಲ್ಲ. ಸುದ್ದಿ ಬೇಕೆಂದರೆ ನೀವು ಕಾಯಲೇಬೇಕು ಎಂದು ಮಾಧ್ಯಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು,
ಟಿಆರ್​ಪಿ ಬೇಕಾಗಿರುವುದು ಮಾಧ್ಯಮದವರಿಗೆ ನಮಗಲ್ಲ, ಇವರಿಗೆ ಮಹತ್ವ ಕೊಡಲೇಬಾರದು, ಸುದ್ದಿ ಕೊಡೋರು ನಾವು, ಬೇಕಾಗಿರೋದು ನಿಮಗೆ ಹಾಗಾಗಿ ನೀವು ಕಾಯಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮದವರಿಗೆ ಅಷ್ಟು ಇಂಪಾರ್ಟೆನ್ಸ್​ ಕೊಡಬಾರದು. ನನಗೆ ಪ್ರಚಾರ ಬೇಕಿಲ್ಲ, ಅವಶ್ಯಕತೆಯೂ ಇಲ್ಲ, ಎಂದಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಬೆಳಗ್ಗೆಯಿಂದ ಮಾಧ್ಯಮಗಳ ಜತೆಗೆ ಮಾತನಾಡಲು ನಿರಾಕರಿಸಿದ ಅವರು, ಮಧ್ಯಾಹ್ನ ಮಾಧ್ಯಮದವರು ಕಾಣುತ್ತಿದ್ದಂತೆ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...