Wednesday, February 4, 2026
Wednesday, February 4, 2026

ಟಿಆರ್ ಪಿ ಬೇಕಾಗಿರೋದು ಮಾಧ್ಯಮಗಳಿಗೆ,ನಮಗಲ್ಲ- ಸಿದ್ಧರಾಮಯ್ಯ

Date:

ನನಗೆ ಪ್ರಚಾರದ ಅವಶ್ಯಕತೆ ಇಲ್ಲ. ಸುದ್ದಿ ಬೇಕೆಂದರೆ ನೀವು ಕಾಯಲೇಬೇಕು ಎಂದು ಮಾಧ್ಯಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು,
ಟಿಆರ್​ಪಿ ಬೇಕಾಗಿರುವುದು ಮಾಧ್ಯಮದವರಿಗೆ ನಮಗಲ್ಲ, ಇವರಿಗೆ ಮಹತ್ವ ಕೊಡಲೇಬಾರದು, ಸುದ್ದಿ ಕೊಡೋರು ನಾವು, ಬೇಕಾಗಿರೋದು ನಿಮಗೆ ಹಾಗಾಗಿ ನೀವು ಕಾಯಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮದವರಿಗೆ ಅಷ್ಟು ಇಂಪಾರ್ಟೆನ್ಸ್​ ಕೊಡಬಾರದು. ನನಗೆ ಪ್ರಚಾರ ಬೇಕಿಲ್ಲ, ಅವಶ್ಯಕತೆಯೂ ಇಲ್ಲ, ಎಂದಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಬೆಳಗ್ಗೆಯಿಂದ ಮಾಧ್ಯಮಗಳ ಜತೆಗೆ ಮಾತನಾಡಲು ನಿರಾಕರಿಸಿದ ಅವರು, ಮಧ್ಯಾಹ್ನ ಮಾಧ್ಯಮದವರು ಕಾಣುತ್ತಿದ್ದಂತೆ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...