Tuesday, April 22, 2025
Tuesday, April 22, 2025

ಟಿಆರ್ ಪಿ ಬೇಕಾಗಿರೋದು ಮಾಧ್ಯಮಗಳಿಗೆ,ನಮಗಲ್ಲ- ಸಿದ್ಧರಾಮಯ್ಯ

Date:

ನನಗೆ ಪ್ರಚಾರದ ಅವಶ್ಯಕತೆ ಇಲ್ಲ. ಸುದ್ದಿ ಬೇಕೆಂದರೆ ನೀವು ಕಾಯಲೇಬೇಕು ಎಂದು ಮಾಧ್ಯಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು,
ಟಿಆರ್​ಪಿ ಬೇಕಾಗಿರುವುದು ಮಾಧ್ಯಮದವರಿಗೆ ನಮಗಲ್ಲ, ಇವರಿಗೆ ಮಹತ್ವ ಕೊಡಲೇಬಾರದು, ಸುದ್ದಿ ಕೊಡೋರು ನಾವು, ಬೇಕಾಗಿರೋದು ನಿಮಗೆ ಹಾಗಾಗಿ ನೀವು ಕಾಯಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮದವರಿಗೆ ಅಷ್ಟು ಇಂಪಾರ್ಟೆನ್ಸ್​ ಕೊಡಬಾರದು. ನನಗೆ ಪ್ರಚಾರ ಬೇಕಿಲ್ಲ, ಅವಶ್ಯಕತೆಯೂ ಇಲ್ಲ, ಎಂದಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಬೆಳಗ್ಗೆಯಿಂದ ಮಾಧ್ಯಮಗಳ ಜತೆಗೆ ಮಾತನಾಡಲು ನಿರಾಕರಿಸಿದ ಅವರು, ಮಧ್ಯಾಹ್ನ ಮಾಧ್ಯಮದವರು ಕಾಣುತ್ತಿದ್ದಂತೆ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....