Thursday, August 13, 2026
Thursday, August 13, 2026

ಟಿಆರ್ ಪಿ ಬೇಕಾಗಿರೋದು ಮಾಧ್ಯಮಗಳಿಗೆ,ನಮಗಲ್ಲ- ಸಿದ್ಧರಾಮಯ್ಯ

Date:

ನನಗೆ ಪ್ರಚಾರದ ಅವಶ್ಯಕತೆ ಇಲ್ಲ. ಸುದ್ದಿ ಬೇಕೆಂದರೆ ನೀವು ಕಾಯಲೇಬೇಕು ಎಂದು ಮಾಧ್ಯಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು,
ಟಿಆರ್​ಪಿ ಬೇಕಾಗಿರುವುದು ಮಾಧ್ಯಮದವರಿಗೆ ನಮಗಲ್ಲ, ಇವರಿಗೆ ಮಹತ್ವ ಕೊಡಲೇಬಾರದು, ಸುದ್ದಿ ಕೊಡೋರು ನಾವು, ಬೇಕಾಗಿರೋದು ನಿಮಗೆ ಹಾಗಾಗಿ ನೀವು ಕಾಯಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮದವರಿಗೆ ಅಷ್ಟು ಇಂಪಾರ್ಟೆನ್ಸ್​ ಕೊಡಬಾರದು. ನನಗೆ ಪ್ರಚಾರ ಬೇಕಿಲ್ಲ, ಅವಶ್ಯಕತೆಯೂ ಇಲ್ಲ, ಎಂದಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಬೆಳಗ್ಗೆಯಿಂದ ಮಾಧ್ಯಮಗಳ ಜತೆಗೆ ಮಾತನಾಡಲು ನಿರಾಕರಿಸಿದ ಅವರು, ಮಧ್ಯಾಹ್ನ ಮಾಧ್ಯಮದವರು ಕಾಣುತ್ತಿದ್ದಂತೆ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...