Tuesday, March 24, 2026
Tuesday, March 24, 2026

ಪ್ರಧಾನಿ ಮೋದಿಯವರು ನವೀನ್ ಕುಟುಂಬಸ್ಥರನ್ನ ಭೇಟಿಯಾಗಲಿದ್ದಾರೆ

Date:

ವೈದ್ಯಕೀಯ ವಿದ್ಯಾರ್ಥಿ ನವೀನ್​ ಕುಟುಂಬಸ್ಥರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮೃತ ವಿದ್ಯಾರ್ಥಿ​​ ತಂದೆ ಶೇಖರಗೌಡ ಗ್ಯಾನಗೌಡರ ಮಾಹಿತಿ ಹಂಚಿಕೊಂಡಿದ್ದಾರೆ.
ಜೂನ್ 20ರಂದು ಪ್ರಧಾನಿ ಮೋದಿಯವರ ರಾಜ್ಯ ಭೇಟಿ ವೇಳೆ ನವೀನ್​​ ಕುಟುಂಬಸ್ಥರನ್ನು ಪ್ರಧಾನಿ ಆಹ್ವಾನಿಸಿದ್ದಾರೆ. ಎರಡು ದಿನಗಳ ಹಿಂದೆ ಪ್ರಧಾನಿ ಕಚೇರಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ಭೇಟಿ ಬಗ್ಗೆ ನವೀನ್​​ ತಂದೆಗೆ ಸಿಎಂ ಬಸವರಾಜ ಬೊಮ್ಮಾಯಿ ಕರೆ ಮಾಡಿ ತಿಳಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಶೇಖರಗೌಡ ಗ್ಯಾನಗೌಡರ ಕುಟುಂಬಸ್ಥರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅವರ ಜೊತೆಗೆ ಪತ್ನಿ ವಿಜಯಲಕ್ಷ್ಮೀ ಮತ್ತು ನವೀನ್​ ಸಹೋದರ ಹರ್ಷ ಕೂಡ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ಭೇಟಿ ಕುರಿತು ಮಾಹಿತಿ ನೀಡಿದ ನವೀನ್​ ತಂದೆ
ಜೂನ್‌ 20ರಂದು ಬೆಂಗಳೂರಿನಲ್ಲಿ ನವೀನ್​ ಕುಟುಂಬದವರನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ನವೀನ್​, ಮಾರ್ಚ್ 1ರಂದು ಉಕ್ರೇನ್​ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...