Thursday, October 3, 2024
Thursday, October 3, 2024

ಅಗ್ನಿಪಥ ವಿರುದ್ಧ ಪ್ರತಿಭಟನೆ: ರಕ್ಷಣಾ ಸಚಿವರಿಂದ ತುರ್ತುಸಭೆ

Date:

ದೇಶವ್ಯಾಪಿ ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧದ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಮಹತ್ವದ ಸಭೆ ಕರೆದಿದ್ದಾರೆ.

ನವದೆಹಲಿಯ ತಮ್ಮ ನಿವಾಸದಲ್ಲಿ ಸಭೆ ಕರೆದಿರುವ ರಾಜನಾಥ್ ಸಿಂಗ್, ಅಗ್ನಿಪಥ್ ಯೋಜನೆಯ ಕುರಿತು ಪುನರ್ ಪರಿಶೀಲನೆ ನಡೆಸಲಿದ್ದಾರೆ.
ಭಾನುವಾರ ಬೆಳಗ್ಗೆ 10.30ರ ವೇಳೆಗೆ ಆರಂಭವಾಗುವ ಸಭೆಯಲ್ಲಿ ಭೂಸೇನೆ, ವಾಯು ಸೇನೆ ಮತ್ತು ನೌಕಾ ಸೇನೆಯ ಮುಖ್ಯಸ್ಥರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವುದು. ದೇಶದಲ್ಲಿ ತೀವ್ರಗೊಳ್ಳುತ್ತಿರುವ ಪ್ರತಿಭಟನೆಗಳನ್ನು ತಣ್ಣಗಾಗಿಸುವುದಕ್ಕೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mahatma Gandhiji ಗಾಂಧಿ ಜಯಂತಿಯನ್ನ ಮನೆಹಬ್ಬದಂತೆ ಆಚರಿಸಿದ ಗಾಂಧಿ ಬಸಪ್ಪ ಕುಟುಂಬದ ಸದಸ್ಯರು

Mahatma Gandhiji ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ...

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...