Sunday, September 6, 2026
Sunday, September 6, 2026

ಅಗ್ನಿಪಥ ವಿರುದ್ಧ ಪ್ರತಿಭಟನೆ: ರಕ್ಷಣಾ ಸಚಿವರಿಂದ ತುರ್ತುಸಭೆ

Date:

ದೇಶವ್ಯಾಪಿ ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧದ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಮಹತ್ವದ ಸಭೆ ಕರೆದಿದ್ದಾರೆ.

ನವದೆಹಲಿಯ ತಮ್ಮ ನಿವಾಸದಲ್ಲಿ ಸಭೆ ಕರೆದಿರುವ ರಾಜನಾಥ್ ಸಿಂಗ್, ಅಗ್ನಿಪಥ್ ಯೋಜನೆಯ ಕುರಿತು ಪುನರ್ ಪರಿಶೀಲನೆ ನಡೆಸಲಿದ್ದಾರೆ.
ಭಾನುವಾರ ಬೆಳಗ್ಗೆ 10.30ರ ವೇಳೆಗೆ ಆರಂಭವಾಗುವ ಸಭೆಯಲ್ಲಿ ಭೂಸೇನೆ, ವಾಯು ಸೇನೆ ಮತ್ತು ನೌಕಾ ಸೇನೆಯ ಮುಖ್ಯಸ್ಥರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವುದು. ದೇಶದಲ್ಲಿ ತೀವ್ರಗೊಳ್ಳುತ್ತಿರುವ ಪ್ರತಿಭಟನೆಗಳನ್ನು ತಣ್ಣಗಾಗಿಸುವುದಕ್ಕೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...