Thursday, August 13, 2026
Thursday, August 13, 2026

ಕ್ರೀಡಾಪ್ರಿಯರ ಮನಗೆದ್ದ ರಾಜ್ಯ ಕ್ರಿಕೆಟ್ ಸಂಸ್ಥೆ

Date:

ನಿನ್ನೆ ಭಾನುವಾರ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಈ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಅಭಿಮಾನಿಗಳಿಗೆ ಮ್ಯಾಚ್ ನಡೆಯದೇ ಇರುವುದರಿಂದ ಬೇಸರಕ್ಕೆ ಕಾರಣವಾಗಿದೆ.ಈ ಬೇಸರದ ನಡುವೆ ಕರ್ನಾಟಕದ ರಾಜ್ಯ ಕ್ರಿಕೆಟ್ ಸಂಸ್ಥೆ ಬೆಳ್ಳಿ ರೇಖೆ ಮೂಡಿಸಿದೆ.

ಅದೇನು ಅಂದ್ರೇ, ಕೆಎಸ್‌ ಸಿಎ ಅಂಗಳದಲ್ಲಿ ಇದೇ ಪಂದ್ಯ ಇನ್ನೋಮ್ಮೆ ಆಡಲಾಗುತ್ತದೆ ಎಂದು ಯೋಚಿಸಿದ್ದರೆ ಅದು ತಪ್ಪು.

ಕೆಎಸ್ ಸಿಎ ಅಭಿಮಾನಿಗಳಿಗೆ ಟಿಕೆಟ್ ಹಣದ ಶೇ.50 ರಷ್ಟನ್ನು ನೀಡುವುದಾಗಿ ತಿಳಿಸಿದೆ.

ಇನ್ನು ಒಂದೇ ಒಂದು ಎಸೆತ ಆಗದೇ ಇದ್ದಿದ್ದರೆ ಟಿಕೆಟ್ ಹಣ ಸಂಪೂರ್ಣ ನೀಡಲಾಗುತ್ತಿತ್ತು. ಒಂದು ವೇಳೆ ಒಂದೇ ಒಂದು ಎಸೆತ ಎಸೆದರೂ ಹಣ ನೀಡಲಾಗುವುದಿಲ್ಲ ಎಂದು ಮೊದಲೇ ಸೂಚಿಸಲಾಗಿರುತ್ತದೆ.

ಅದರಂತೆ ಭಾನುವಾರ 3.3 ಓವರ್ ಗಳ ಪಂದ್ಯ ನಡೆದಿದೆ.

ನಿಯಮಗಳ ಅನ್ವಯ ಹಣ ಹಿಂತಿರಿಗಿಸುವ ಅಗತ್ಯವಿಲ್ಲ. ಆದರೆ,ರಾಜ್ಯ ಕ್ರಿಕೆಟ್ ಸಂಸ್ಥೆ ಹಣ ಕೊಟ್ಟು ಟಿಕೆಟ್ ಪಡೆದ ಅಭಿಮಾನಿಗಳಿಗೆ ಶೇ.50 ರಷ್ಟು ಹಣವನ್ನು ನೀಡುವುದಾಗಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...