Monday, July 13, 2026
Monday, July 13, 2026

ಅಗ್ನಿವೀರರಿಗೆ ನೌಕರಿ ಅವಕಾಶ: ಮತ್ತೋರ್ವ ಉದ್ಯಮಿ ಭರವಸೆ

Date:

ಕೇಂದ್ರದ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧದ ನಡುವೆ ಆರ್ ಪಿ ಜಿ ಎಂಟರ್‌ ಪ್ರೈಸಸ್‌ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಗ್ನಿವೀರ್‌ ಗಳಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಯೋಜನೆಯ ವಿರುದ್ಧದ ಹಿಂಸಾಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿ, ಮುಂದೆ ಅಗ್ನಿವೀರರಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.

ಇದೇ ರೀತಿಯಲ್ಲೇ ಆರ್‌.ಪಿ.ಜಿ. ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಟ್ವೀಟ್ ಮಾಡಿ, ಆರ್‌.ಪಿ.ಜಿ. ಗ್ರೂಪ್ ಕೂಡ ಅಗ್ನಿವೀರ್‌ ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...