Friday, June 26, 2026
Friday, June 26, 2026

ಅಗ್ನಿವೀರರಿಗೆ ನೌಕರಿ ಅವಕಾಶ: ಮತ್ತೋರ್ವ ಉದ್ಯಮಿ ಭರವಸೆ

Date:

ಕೇಂದ್ರದ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧದ ನಡುವೆ ಆರ್ ಪಿ ಜಿ ಎಂಟರ್‌ ಪ್ರೈಸಸ್‌ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಗ್ನಿವೀರ್‌ ಗಳಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಯೋಜನೆಯ ವಿರುದ್ಧದ ಹಿಂಸಾಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿ, ಮುಂದೆ ಅಗ್ನಿವೀರರಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.

ಇದೇ ರೀತಿಯಲ್ಲೇ ಆರ್‌.ಪಿ.ಜಿ. ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಟ್ವೀಟ್ ಮಾಡಿ, ಆರ್‌.ಪಿ.ಜಿ. ಗ್ರೂಪ್ ಕೂಡ ಅಗ್ನಿವೀರ್‌ ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ...

ವ್ಯಕ್ತಿ ನಾಪತ್ತೆಯಾಗಿ 26ವರ್ಷದ ನಂತರ ಠಾಣೆಯಲ್ಲಿ ದಾಖಲೆಯಾದ ಪ್ರಕರಣದ ಮಾಹಿತಿ

ಮಾಳೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ದಾಖಲಾದ ದೂರಿನ್ವಯ 26 ವರ್ಷಗಳ ಹಿಂದೆ...

Department of Social Welfare ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ‌ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ...