Thursday, October 3, 2024
Thursday, October 3, 2024

ದಿ.ನವೀನ್ ಕುಟುಂಬಸ್ಥರನ್ನ ಭೇಟಿಮಾಡಿದ ಪ್ರಧಾನಿ ಮೋದೀಜಿ

Date:

ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ವೇದಿಕೆಯ ಹಿಂಭಾಗದಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನವೀನ್ ತಂದೆ ಶೇಖರ ಗೌಡ, ತಾಯಿ, ಸಹೋದರ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವೇಳೆ ಹಾಜರಿದ್ದರು.

ಖಾರ್ಕಿವ್ ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ , ಮಾರ್ಚ್ 1 ರಂದು ಬೆಳಗ್ಗೆ ತಿಂಡಿ ತರಲೆಂದು ಹೊರಗೆ ಬಂದಿದ್ದ ವೇಳೆ ರಷ್ಯಾ ಪಡೆಗಳ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟಿದ್ದ. 20 ದಿನಗಳ ನಂತರ ಕೇಂದ್ರ ಸರಕಾರ ಶತ ಪ್ರಯತ್ನಗಳನ್ನು ಮಾಡಿ ಮೃತ ದೇಹವನ್ನು ತಾಯ್ನಾಡಿಗೆ ತರಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...