Thursday, August 13, 2026
Thursday, August 13, 2026

ದಿ.ನವೀನ್ ಕುಟುಂಬಸ್ಥರನ್ನ ಭೇಟಿಮಾಡಿದ ಪ್ರಧಾನಿ ಮೋದೀಜಿ

Date:

ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ವೇದಿಕೆಯ ಹಿಂಭಾಗದಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನವೀನ್ ತಂದೆ ಶೇಖರ ಗೌಡ, ತಾಯಿ, ಸಹೋದರ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವೇಳೆ ಹಾಜರಿದ್ದರು.

ಖಾರ್ಕಿವ್ ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ , ಮಾರ್ಚ್ 1 ರಂದು ಬೆಳಗ್ಗೆ ತಿಂಡಿ ತರಲೆಂದು ಹೊರಗೆ ಬಂದಿದ್ದ ವೇಳೆ ರಷ್ಯಾ ಪಡೆಗಳ ಶೆಲ್ ದಾಳಿಗೆ ಸಿಲುಕಿ ಮೃತಪಟ್ಟಿದ್ದ. 20 ದಿನಗಳ ನಂತರ ಕೇಂದ್ರ ಸರಕಾರ ಶತ ಪ್ರಯತ್ನಗಳನ್ನು ಮಾಡಿ ಮೃತ ದೇಹವನ್ನು ತಾಯ್ನಾಡಿಗೆ ತರಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...