Thursday, May 22, 2025
Thursday, May 22, 2025

ಬೆಂಗಳೂರು ಉಪನಗರ ರೈಲು ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ

Date:

ಬೆಂಗಳೂರು ಉಪನಗರ ರೈಲು ಯೋಜನೆಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಯ ಮಾಹಿತಿ ಇಲ್ಲಿದೆ ಹೀಗಿದೆ.

ಬೆಂಗಳೂರು ಉಪನಗರ ರೈಲು ಯೋಜನೆಗೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂ.20) ಶಂಕುಸ್ಥಾಪನೆ ನೆರವೇರಿಸಿದರು.
64 ನಿಲ್ದಾಣಗಳೊಂದಿಗೆ ಅನುಮೋದಿತ 149.348 ಕಿಮೀ ಉದ್ದದ ಉಪನಗರ ರೈಲು ಯೋಜನೆಯ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು 2020ರ ಅಕ್ಟೋಬರ್​ನಲ್ಲಿ ಅಂದಾಜು 15,767 ಕೋಟಿ ರೂ.ಗೆ ಅನುಮೋದನೆ ನೀಡಿತ್ತು.

ಯೋಜನೆಯನ್ನು ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ (ಕರ್ನಾಟಕ) ಲಿಮಿಟೆಡ್ (ಕೆ-ರೈಡ್) ಅನುಷ್ಠಾನಗೊಳಿಸುತ್ತಿದ್ದು, ಯೋಜನೆ ಪೂರ್ಣಗೊಳಿಸಲು 2026ರ ಗಡುವು ನೀಡಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related