Sunday, December 14, 2025
Sunday, December 14, 2025

ಬಿಜೆಪಿಯಿಂದ ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳಿಂದಯಶವಂತ ಸಿನ್ಹಾ ಹೆಸರು ಮುನ್ನೆಲೆಯಲ್ಲಿ

Date:

ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ.

ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್‌ ಜಿಲ್ಲೆಯವರಾಗಿದ್ದಾರೆ. ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಪಕ್ಷಗಳು ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಆಯ್ಕೆ ಮಾಡಿದ್ದವು. ಇದರ ಬೆನ್ನಲ್ಲೇ ಎನ್‌ಡಿಎ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸಲಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...