Saturday, July 18, 2026
Saturday, July 18, 2026

ಅಗ್ನಿಪಥ ಯೋಜನೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ- ದೋವಲ್

Date:

ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧ ದೇಶದ ಹಲವೆಡೆ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.

ಇದರೊಂದಿಗೆ ಯುವ ಜನತೆ ಪ್ರಧಾನಿ ಮೋದಿ ಅವರ ನಾಯಕತ್ವ ಮತ್ತು ನಿರ್ಧಾರದ ಮೇಲೆ ವಿಶ್ವಾಸ ಇಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ದೇಶದ ಯುವಕರು ಮುಂದೆ ಅಗ್ನಿವೀರರಾಗಬೇಂದು ಬಯಸಬೇಕು. ಇದು ಪಾಸಿಟಿವ್ ವಿಚಾರ. ಈ ಮೂಲಕ ದೇಶದ ಮೇಲೆ ನಂಬಿಕೆ ಇಡಬೇಕು. ಅದೇ ರೀತಿ ಪ್ರಧಾನಿ ಮೋದಿ ನಾಯಕತ್ವದ ಮೇಲೆ ಮತ್ತು ನಿಮ್ಮ ಮೇಲೆ ನಂಬಿಕೆ ಇಟ್ಟುಕೊಳ್ಳಿ ಎಂದು ದೋವಲ್ ಹೇಳಿರುವುದಾಗಿ ಮಾದ್ಯಮ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...