Tuesday, August 25, 2026
Tuesday, August 25, 2026

ಅಗ್ನಿಪಥ ಯೋಜನೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ- ದೋವಲ್

Date:

ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧ ದೇಶದ ಹಲವೆಡೆ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.

ಇದರೊಂದಿಗೆ ಯುವ ಜನತೆ ಪ್ರಧಾನಿ ಮೋದಿ ಅವರ ನಾಯಕತ್ವ ಮತ್ತು ನಿರ್ಧಾರದ ಮೇಲೆ ವಿಶ್ವಾಸ ಇಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ದೇಶದ ಯುವಕರು ಮುಂದೆ ಅಗ್ನಿವೀರರಾಗಬೇಂದು ಬಯಸಬೇಕು. ಇದು ಪಾಸಿಟಿವ್ ವಿಚಾರ. ಈ ಮೂಲಕ ದೇಶದ ಮೇಲೆ ನಂಬಿಕೆ ಇಡಬೇಕು. ಅದೇ ರೀತಿ ಪ್ರಧಾನಿ ಮೋದಿ ನಾಯಕತ್ವದ ಮೇಲೆ ಮತ್ತು ನಿಮ್ಮ ಮೇಲೆ ನಂಬಿಕೆ ಇಟ್ಟುಕೊಳ್ಳಿ ಎಂದು ದೋವಲ್ ಹೇಳಿರುವುದಾಗಿ ಮಾದ್ಯಮ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...