Wednesday, July 16, 2025
Wednesday, July 16, 2025

ನಟ ದಿಗಂತ್ ಗುಣಮುಖರಾಗುತ್ತಿದ್ದಾರೆ -ಐಂದ್ರಿತಾ ರೇ

Date:

ನಟ ದಿಗಂತ್‌ ಸ್ಟಂಟ್ ಮಾಡುವ ವೇಳೆ ಅಪಘಾತಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈಗ
ಗುಣಮುಖರಾಗುತ್ತಿದ್ದು, ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ಪತ್ನಿ ಹಾಗೂ ನಟಿ ಐಂದ್ರಿತಾ ರೇ ತಿಳಿಸಿದ್ದಾರೆ.

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತು ದಿಗಂತ್‌ ರಜೆ ಕಳೆಯಲು ಗೋವಾಗೆ ಹೋಗಿದ್ದೆವು.
ಅಲ್ಲಿ ಪಲ್ಟಿ ಹೊಡೆಯುವಾಗ ಗಾಯಗೊಂಡರು ಎಂದರು.

ದಿಗಂತ್‌ ಗೆ ಪೆಟ್ಟು ಬಿದ್ದಾಗ ಕೂಡಲೇ ಗೋವಾದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿದ್ದೆವು. ಪ್ರಾಥಮಿಕ ಚಿಕಿತ್ಸೆ ನಂತರ ಅವರನ್ನು ಏರ್‌ ಲಿಫ್ಟ್‌ ಮಾಡಿ ಬೆಂಗಳೂರಿಗೆ ಕರೆ ತರಲಾಯಿತು ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...