Wednesday, October 2, 2024
Wednesday, October 2, 2024

ಭಾರತ ನಮಗೆ ದೇಣಿಗೆ ಕೊಟ್ಟಿಲ್ಲ ಸಾಲರೂಪ ನೆರವು ನೀಡಿದೆ-ವಿಕ್ರಮಸಿಂಘೆ

Date:

ಭಾರತವು ಒದಗಿಸುವ ಹಣಕಾಸಿನ ನೆರವು ದೇಣಿಗೆಯಲ್ಲ ಎಂದು ಶ್ರೀಲಂಕಾದ ಪ್ರಧಾನ ಮಂತ್ರಿ ರಾನಿಲ್ ವಿಕ್ರಮಸಿಂಘೆ ಸ್ಪಷ್ಟಪಡಿಸಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ ಅವರು, ಭಾರತದಿಂದ ಕ್ರೆಡಿಟ್ ಲೈನ್ ಅಡಿಯಲ್ಲಿ 31,32,54,000 ರೂ. ಮೊತ್ತದ ಸಾಲವನ್ನು ತೆಗೆದುಕೊಂಡಿದ್ದೇವೆ. ಭಾರತವು ಈ ರೀತಿ ನಮ್ಮನ್ನು ನಿರಂತರವಾಗಿ ಬೆಂಬಲಿಸಲು ಸಾಧ್ಯವಾಗುವುದಿಲ್ಲ. ಅವರ ಸಹಾಯಕ್ಕೂ ಮಿತಿ ಇರುತ್ತದೆ. ಇದರಿಂದಾಗಿ ನಾವು ಸಾಲವನ್ನು ಮರುಪಾವತಿಸಬೇಕು ಎಂದು ತಿಳಿಸಿದರು.

ದೇಶವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿರುವುದರಿಂದ ಭಾರತವು ಹಣವನ್ನು ಸಾಲದ ರೂಪದಲ್ಲಿ ನೀಡಿದೆ. ಇದನ್ನು ಮರುಪಾವತಿ ಮಾಡಲು ಯೋಜನೆಯನ್ನು ಹೊಂದಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...