Sunday, May 17, 2026
Sunday, May 17, 2026

ಭಾರತ ನಮಗೆ ದೇಣಿಗೆ ಕೊಟ್ಟಿಲ್ಲ ಸಾಲರೂಪ ನೆರವು ನೀಡಿದೆ-ವಿಕ್ರಮಸಿಂಘೆ

Date:

ಭಾರತವು ಒದಗಿಸುವ ಹಣಕಾಸಿನ ನೆರವು ದೇಣಿಗೆಯಲ್ಲ ಎಂದು ಶ್ರೀಲಂಕಾದ ಪ್ರಧಾನ ಮಂತ್ರಿ ರಾನಿಲ್ ವಿಕ್ರಮಸಿಂಘೆ ಸ್ಪಷ್ಟಪಡಿಸಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ ಅವರು, ಭಾರತದಿಂದ ಕ್ರೆಡಿಟ್ ಲೈನ್ ಅಡಿಯಲ್ಲಿ 31,32,54,000 ರೂ. ಮೊತ್ತದ ಸಾಲವನ್ನು ತೆಗೆದುಕೊಂಡಿದ್ದೇವೆ. ಭಾರತವು ಈ ರೀತಿ ನಮ್ಮನ್ನು ನಿರಂತರವಾಗಿ ಬೆಂಬಲಿಸಲು ಸಾಧ್ಯವಾಗುವುದಿಲ್ಲ. ಅವರ ಸಹಾಯಕ್ಕೂ ಮಿತಿ ಇರುತ್ತದೆ. ಇದರಿಂದಾಗಿ ನಾವು ಸಾಲವನ್ನು ಮರುಪಾವತಿಸಬೇಕು ಎಂದು ತಿಳಿಸಿದರು.

ದೇಶವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿರುವುದರಿಂದ ಭಾರತವು ಹಣವನ್ನು ಸಾಲದ ರೂಪದಲ್ಲಿ ನೀಡಿದೆ. ಇದನ್ನು ಮರುಪಾವತಿ ಮಾಡಲು ಯೋಜನೆಯನ್ನು ಹೊಂದಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...