Sunday, May 17, 2026
Sunday, May 17, 2026

ಫ್ರಧಾನ ಅರಣ್ಯಾಧಿಕಾರಿಗಳಿಂದ ಅಭಿವೃದ್ಧಿ ಪರಿಶೀಲನೆ

Date:

ಶ್ರೀ ರಾಜೀವ್ ರಂಜನ್(ಭಾ.ಅ.ಸೇ) ಮಾನ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು(ಅಭಿವೃದ್ಧಿ) ರವರು ಶಿವಮೊಗ್ಗ ವೃತ್ತದ ಶಂಕರ ವಲಯಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಡಾ.ಕೆ.ಟಿ.ಹನುಮಂತಪ್ಪ(ಭಾ.ಅ.ಸೇ), ಮಾನ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ವೃತ್ತ ಮತ್ತು ಶ್ರೀ ಜಿ.ಯು.ಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಶಿವಮೊಗ್ಗ ವಿಭಾಗ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...