Monday, December 15, 2025
Monday, December 15, 2025

ವಿವಿಧ ಚಟುವಟಿಕೆಯಲ್ಲಿ ಭಾಗಿಯಾದ ಸಾಗರದ ಶಾಸಕ ಹರತಾಳು ಹಾಲಪ್ಪ

Date:

ಸಾಗರದ ಜೋಸೆಫ್ ನಗರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ (ಆವಿನಹಳ್ಳಿ) ವಿದ್ಯಾರ್ಥಿಗಳು ಇತ್ತೀಚೆಗೆ ಮೂಲಭೂತ ಸೌಕರ್ಯ ಹಾಗೂ ಅಧಿಕಾರಿಗಳ ವಿರುದ್ಧ ಹಾಸ್ಟೇಲ್ ತೊರೆದು ತಡರಾತ್ರಿ ಪ್ರತಿಭಟನೆ ನೆಡೆಸಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕರಾದ ಹರತಾಳು ಹಾಲಪ್ಪನವರು ಸದರಿ ವಸತಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳ ಸಭೆ ನೆಡೆಸಿ, ವಿದ್ಯಾರ್ಥಿಗಳ ಕುಂದುಕೊರತೆ ವಿಚಾರಿಸಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರುಗಿಸುವ ಬಗ್ಗೆ ಎಚ್ಚರಿಸಿದರು.

ಸಾಗರ, ಶಂಕರಮಠದಲ್ಲಿ ಆಯೋಜಿಸಿದ್ದ, 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು.
ಸಾಗರ, ವಾರ್ಡ್ ನಂ 24 ರ ಜನ್ನತ್ ನಗರದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆಯನ್ನು ನೆರವೇರಿಸಿದರು.

ಸಾಗರದ ವಾರ್ಡ್ ನಂ 30 ರ ಎಸ್.ಎನ್ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆಯನ್ನು ಮಾಡಿದರು.

ವಾರ್ಡ್ ನಂ 10 ರ ಇಂದಿರಾನಗರದ ಬೆಥನಿ ಶಾಲೆ ಹತ್ತಿರ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆ ಕಾರ್ಯಕ್ರಮ ನಡೆಸಿದರು.
ವಾರ್ಡ್ ನಂ 09 ರ ಲೋಹಿಯಾ ನಗರದಲ್ಲಿ ನೂತನ ಹೈಮಾಸ್ಟ್ ಬೀದಿ ದೀಪ ಉದ್ಘಾಟನೆ ಕಾರ್ಯಕ್ರಮದಲ್ಲೂ ಭಾಗಿಯಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...