ಜಿಲ್ಲಾಡಳಿತ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಕುವೆಂಪು ವಿಶ್ವ ವಿದ್ಯಾನಿಲಯ ಹಾಗೂ ಡಿ ವಿ ಎಸ್ ಕಾಲೇಜು ಶಿವಮೊಗ್ಗ ಇವರ ಸಹಯೋಗದೊಂದಿಗೆ
ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚಾರಣೆ ಅಂಗವಾಗಿ
ಶಿವಮೊಗ್ಗ ತಾಲೂಕು ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಶಿವಮೊಗ್ಗದ ಡಿವಿಎಸ್ ಕಾಲೇಜು ಆವರಣದಲ್ಲಿ ನಡೆದವು.
ಕಾರ್ಯಕ್ರಮ ದಲ್ಲಿ DVS ಪ್ರಾಂಶುಪಾಲರಾದ ಡಾ.ಎಂ. ವೆಂಕಟೇಶ್ , ಕೋಟೆ ಪೊಲೀಸ್ ಇನ್ಸ್ಪೆಕ್ಟರ್ ಟಿ. ಚಂದ್ರಶೇಖರ್ ಸೈಬರ್ ಕ್ರಮ್ ದೀಪಕ್ ಕಾರ್ಯಕ್ರಮಾಧಿಕಾರಿ ಡಾ. ಪರಿಸರ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು .