Monday, December 15, 2025
Monday, December 15, 2025

ಮಹಾರಾಷ್ಟ್ರದಲ್ಲಿ ಬಂಡು ಶಾಸಕರ ಕುಟುಂಬಗಳ ಭದ್ರತೆ ಹಿಂಪಡೆಯಲಾಗಿದೆ

Date:

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿರುವ ಬಂಡಾಯ ಶಾಸಕರ ಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. ಈ ಕ್ರಮವನ್ನು ಅಮರಾವತಿ ಸಂಸದೆ ನವನೀತ್‌ ರಾಣಾ ಟೀಕಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಣಾ ಅವರು, ‘ಉದ್ಧವ್‌ ಠಾಕ್ರೆ ಸರ್ಕಾರ ತೊರೆದು, ತಮ್ಮದೇ ನಿರ್ಧಾರ ಕೈಗೊಂಡಿರುವ ಹಾಗೂ ಬಾಳಾ ಸಾಹೇಬರ ಚಿಂತನೆಗಳಿಗೆ ಬದ್ಧವಾಗಿರುವ ಶಾಸಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಅಮಿತ್‌ ಶಾ ಅವರಲ್ಲಿ ಮನವಿ ಮಾಡುತ್ತೇನೆ.
ಉದ್ಧವ್‌ ಠಾಕ್ರೆ ಅವರ ಗೂಂಡಾಗಿರಿ ಕೊನೆಯಾಗಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ವಿನಂತಿಸುತ್ತೇನೆ’ ಎಂದು ಹೇಳಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಶಿವಸೇನಾದ ಪುಣೆ ನಗರ ಘಟಕದ ಮುಖ್ಯಸ್ಥ ಸಂಜಯ್‌ ಮೋರೆ, ‘ನಮ್ಮ ಪಕ್ಷದ ಕಾರ್ಯಕರ್ತರು ತಾನಾಜಿ ಸಾವಂತ್‌ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ನಮ್ಮು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ತೊಂದರೆ ನೀಡುತ್ತಿರುವ ಎಲ್ಲಾ ಬಂಡಾಯ ಶಾಸಕರು ಇಂತಹ ಸಮಸ್ಯೆಗಳನ್ನು ಎದುರಿಸಲಿದ್ದಾರೆ. ಅವರ ಕಚೇರಿಗಳ ಮೇಲೂ ದಾಳಿ ನಡೆಸಲಾಗುತ್ತದೆ. ಇದರಿಂದ ಯಾರೂ ತಪ್ಪಿಸಿಕೊಳ್ಳಲಾರರು’ ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...