Wednesday, July 29, 2026
Wednesday, July 29, 2026

ರಾಜ್ಯದ ಪ್ರಪ್ರಥಮ ಗೋಶಾಲೆ ಇಂದು ಲೋಕಾರ್ಪಣೆ

Date:

ರಾಜ್ಯದ ಮೊದಲ ಸರ್ಕಾರಿ ಗೋ ಶಾಲೆ ಕಡೂರು ತಾಲೂಕಿನಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಇಂದು ಬೆಳಗ್ಗೆ 11 ಗಂಟೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ ಗೋಶಾಲೆ ಲೋಕಾರ್ಪಣೆ ಮಾಡಲಿದ್ದಾರೆ.

ಸಾಕಲು ಕಷ್ಟವಾದ ಮತ್ತು ಬೀಡಾಡಿ ಗೋವುಗಳನ್ನು ಸಾಕಲಾಗುತ್ತದೆ. ಅನೇಕ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗೋವುಗಳಿಗೆ ಆಶ್ರಯ ನೀಡಲಾಗುತ್ತದೆ. 11,000 ರೂ.ಗೆ ಒಂದು ವರ್ಷ ಅವಧಿಗೆ ಒಂದು ಗೋವು ದತ್ತು ಪಡೆಯಲು ಪುಣ್ಯಕೋಟಿ ದತ್ತು ಯೋಜನೆ ಜಾರಿಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....