Tuesday, April 21, 2026
Tuesday, April 21, 2026

ಸಾಲಮಾಡದೇ ಸದೃಢ ಆರ್ಥಿಕತೆಯತ್ತ ಬೊಮ್ಮಾಯಿ ಸರ್ಕಾರ

Date:

ಕೊರೋನಾ ಸಾಂಕ್ರಾಮಿಕ ಪಿಡುಗಿನಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟ ನಿಧಾನಕ್ಕೆ ಕಡಿಮೆಯಾಗುತ್ತಿದೆ.

ರಾಜ್ಯದಲ್ಲಿ ಉದ್ಯಮ, ವಹಿವಾಟು, ತಯಾರಿ ವಲಯದ ಚಟುವಟಿಕೆಗಳು ಗರಿಗೆದರಿ, ಆರ್ಥಿಕತೆಗೆ ಉತ್ತೇಜನ ನೀಡಿದ್ದರ ಫಲ ಬೊಮ್ಮಾಯಿ ಸರ್ಕಾರ ಆಡಳಿತಕ್ಕೆ ದಕ್ಕಿದೆ.

ಬೊಕ್ಕಸಕ್ಕೆ ಆದಾಯ ಜಮೆ ದೃಷ್ಟಿಯಿಂದ ಪ್ರಸ್ತುತ ಆರ್ಥಿಕ ವರ್ಷದ ಮೊದಲ ತ್ರೖೆಮಾಸಿಕ ಆಶಾದಾಯಕವಾಗಿ ಮುಗಿದಿದೆ. ಮೊದಲ 2 ತಿಂಗಳಲ್ಲಿ 11,275 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಜೂನ್ ಕೊನೆಗೊಳ್ಳಲು ಇನ್ನೂ 4 ದಿನಗಳಿರುವ ಕಾರಣ ಲೆಕ್ಕಪತ್ರ ನಿಕ್ಕಿಯಾದ ನಂತರ ಸ್ವಂತ ಮೂಲಗಳಿಂದ ಶೇಖರಣೆಯಾದ ಆದಾಯ ಗೊತ್ತಾಗಲಿದೆ. ಎಲ್ಲ ವಲಯಗಳ ಕಾರ್ಯಚಟುವಟಿಕೆಗಳು ಮತ್ತೆ ಹಳಿಗೆ ಬಂದಿರುವ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಸಾಲಕ್ಕೆ ಸರ್ಕಾರ ಈ ಬಾರಿ ಕೈಚಾಚಿಲ್ಲ. ಸದ್ಯದ ಪ್ರಗತಿ ಗಮನಿಸಿದರೆ ಮುಂದಿನ 3 ತಿಂಗಳು ಅಂತಹ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಆರ್ಥಿಕ ಇಲಾಖೆ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...

Graduation Day ಮ್ಯಾನೇಜ್ಮೆಂಟ್ ಪದವೀಧರರು ಶೈಕ್ಷಣಿಕ ಮತ್ತು ಔದ್ಯಮಿಕ ರಂಗದ ನಡುವಿನ ಸೇತುವೆ- ವಿನಯ್ ಪಾಟೀಲ್.

Graduation Day "ಜ್ಞಾನವು ಕೌಶಲ್ಯವಾಗದಿದ್ದಲ್ಲಿ ನಿರರ್ಥಕ" -ಬಾಪೂಜಿ ಎಂಬಿಎ ಪದವಿ ಪ್ರದಾನದಲ್ಲಿ ವಿನಯ್...

Department of Labour ಕಾರ್ಮಿಕರಿಗೆ,ಆರ್ಥಿಕ ಹಿಂದುಳಿದವರಿಗೆ ಉಚಿತ ಕಿಡ್ನಿ, ಲಿವರ್ ,ಚಿಕಿತ್ಸೆ ನೀಡಲಾಗುತ್ತದೆ- ಡಾ.ಚಂದ್ರಶೇಖರ್.

Department of Labour ಭದ್ರಾವತಿಯ ಬೈಪಾಸ್ ಆಂಜನೇಯ ದೇವಸ್ಥಾನ ಆವರಣದಲ್ಲಿ ರಾಜ್ಯ ಕಾರ್ಮಿಕ...