Wednesday, October 2, 2024
Wednesday, October 2, 2024

ಕೊರೋನ ಸೋಂಕು‌ ಹೆಚ್ಚಳ: 4 ನೇ ಅಲೆ ಭೀತಿ?

Date:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೇ. ಇದರ ಜೊತೆಗೆ 4ನೇ ಅಲೆಯ ಭೀತಿ ಕೂಡ ಹೆಚ್ಚಾಗಿದೆ.

ಕಳೆದ ಒಂದು ದಿನದಲ್ಲಿ 18,819 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡು ಬಂದಿದೆ. 24 ಗಂಟೆಯಲ್ಲಿ 39 ಮಂದಿ ಮಹಾಮಾರಿಗೆ ಸಾವನ್ನಪ್ಪಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೊರೋನಾಕ್ಕೆ ಸಾವನ್ನಪ್ಪಿದವರ ಸಂಖ್ಯೆ 5,25,116 ಕ್ಕೆ ಹೆಚ್ಚಾಗಿದೆ.

ಇನ್ನು ದೇಶದಲ್ಲಿ 1,04,555 ಕೊರೋನಾ ಸಕ್ರಿಯ ಪ್ರಕರಣಗಳಿದೆ. 24 ಗಂಟೆಯಲ್ಲಿ 13,827 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 4,28,22,493 ಜನರು ಕೊರೋನಾ ದಿಂದ ಗುಣಮುಖರಾಗಿದ್ದಾರೆ.

14,17,217 ಜನರಿಗೆ ಕೊರೋನಾ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದುವರೆಗೆ 1,97,61,91,554 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,52,430 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...