Wednesday, October 2, 2024
Wednesday, October 2, 2024

ಎಲ್ಲಾ ಶಾಲೆಗಳೂ ಪ್ಲಾಸ್ಟಿಕ್ ಮುಕ್ತವಾಗಬೇಕು- ಡಾ.ಸೆಲ್ವಮಣಿ

Date:

2021-22 ನೇ ಸಾಲಿನಲ್ಲಿ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಆಯ್ಕೆಯಾದ 38 ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಆರ್ ಸೆಲ್ವಮಣಿ ಇವರು ಜೂ.29 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯ ಎಲ್ಲಾ ಶಾಲೆಗಳು ಪ್ಲಾಸ್ಟಿಕ್ ಮುಕ್ತವಾಗಬೇಕು, ಪೌಷ್ಠಿಕ ವನವನ್ನು ಬೆಳಸಬೇಕು, ಪ್ರತಿ ಮಗುವಿಗೂ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಹಾಜರಿದ್ದ ಶಾಲಾ ಮುಖ್ಯಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ, ಶಿವಮೊಗ್ಗದ ಡಿ.ವೈ.ಪಿ.ಸಿ ಗಣಪತಿ ಇವರು ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ(ಆಡಳಿತ) ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಪ್ರಶಸ್ತಿ ಪಡೆದ ಶಾಲಾ ಮುಖ್ಯ ಶಿಕ್ಷಕರು, ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...