Friday, February 6, 2026
Friday, February 6, 2026

ಅಗ್ನಿಶಾಮಕ ದಳದಿಂದ ಈಜು ತರಬೇತಿ ಕಾರ್ಯಾಗಾರ

Date:

ದಿನಾಂಕ 30-06-2022 ರಂದು ಶಿವಮೊಗ್ಗ ನಗರದಲ್ಲಿ, ಶಿವಮೊಗ್ಗ ಜಿಲ್ಲಾಡಳಿತ ಮತ್ತು ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು ವತಿಯಿಂದ 110 ಸ್ವಯಂ ಸೇವಕರಿಗೆ ಆಪತ್ತು ಮಿತ್ರ ಯೋಜನೆ ಅಡಿಯಲ್ಲಿ ಸೇಂಟ್ ಜೋಸೆಫ್ ಅಕ್ಷರ ದಾಮ ಆವರಣದಲ್ಲಿರುವ ಈಜು ಕೊಳದಲ್ಲಿ ವಿಶ್ವ ಮಾನವ ಸ್ಪೋರ್ಟ್ಸ್ ರವರ ಜೊತೆಗೂಡಿ ಈಜು ತರಬೇತಿ, ಹಾಗೂ ನೀರಿನಲ್ಲಿ ಮುಳುಗಿದಾಗ, ರಕ್ಷಣಾ ಸಲಕರಣೆಗಳಾದ ಲೈಫ್ ಜಾಕ್ಕೇಟ್, ಲೈಫ್ಬಾಯ್, ಗಳನ್ನು ಬಳಸುವುದು ಹೇಗೆ ಎಂಬುದರ ಬಗ್ಗೆ ತರಬೇತಿ ನೀಡಲಾಯಿತು.

ಈ ಕಾರ್ಯಾಗಾರದಲ್ಲಿ, ಶ್ರೀ ನಾಗರಾಜು ತಹಶೀಲ್ದಾರ್ ಶಿವಮೊಗ್ಗ ರವರು, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಶ್ರೀ ಬಿ. ಆರ್ ಅಶೋಕ್ ಕುಮಾರ್ ರವರು, ಹಾಗೂ ಶ್ರೀ ಕೆ. ಎನ್. ಪ್ರವೀಣ್ ಅಗ್ನಿಶಾಮಕ ಅಧಿಕಾರಿ ಶಿವಮೊಗ್ಗ ಅಗ್ನಿಶಾಮಕ ಠಾಣೆ, ರವರು ಶ್ರೀ ಎನ್. ವಸಂತ ಕುಮಾರ್ ಅಗ್ನಿಶಾಮಕ ಅಧಿಕಾರಿ ಭದ್ರಾವತಿ ಅಗ್ನಿಶಾಮಕ ಠಾಣೆ ರವರು ಮತ್ತು ವಿಶ್ವ ಮಾನವ ಸ್ಪೋರ್ಟ್ಸ್ ಮುಖ್ಯಸ್ಥರಾದ ಶ್ರೀ ಸುರೇಶ್ ಅರಸಾಳು ಹಾಗೂ ಸೇಂಟ್ ಜೋಸೆಫ್ ಚರ್ಚ್ ನ
ಫಾದರ್ ಸಾಜನ್ ರವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...