Friday, May 23, 2025
Friday, May 23, 2025

ರಾಷ್ಟ್ರಾಧ್ಯಕ್ಷರನ್ನ ಅವಿರೋಧ ಆಯ್ಕೆ ಮಾಡುವುದು ಉತ್ತಮ- ಯಶ್ವಂತ್ ಸಿನ್ಹಾ

Date:

ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆ ಮತಯಾಚನೆ ನಡೆಸುತ್ತಿರುವ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾದ ಯಶವಂತ್ ಸಿನ್ಹಾ ಛತ್ತೀಸ್ಗಢಕ್ಕೆ ಭೇಟಿ ನೀಡಿ ಅಲ್ಲಿನ ಶಾಸಕರೊಂದಿಗೆ ಸಭೆ ನಡೆಸಿ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಹುದ್ದೆ ಅತ್ಯಂತ ಘನತೆಯುಳ್ಳದ್ದು. ಆ ಸ್ಥಾನಕ್ಕೆ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು. ಈ ದೇಶಕ್ಕೆ ಮೂಕ ರಾಷ್ಟ್ರಪತಿಗಳು ಬೇಕಿಲ್ಲ. ಅಧ್ಯಕ್ಷರು ಸರ್ಕಾರದ ಕೈಗೊಂಬೆಯಾಗಬಾರದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿ ಎಂದರು.

ರಾಷ್ಟ್ರಪತಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಸರ್ಕಾರ ಘನತೆ ಮೆರೆಯಬೇಕಿತ್ತು. ಆ ಸ್ಥಾನದಲ್ಲಿದ್ದವರಿಗೆ ಸಂವಿಧಾನದತ್ತವಾದ ಅಧಿಕಾರವಿದೆ. ಈ ಹಿಂದಿನ ಕೆಲ ಅಧ್ಯಕ್ಷರು ಕಚೇರಿಯನ್ನೇ ಬಿಟ್ಟು ಹೊರಬಾರದೇ ಇದ್ದುದನ್ನು ನಾವು ನೋಡಿದ್ದೇವೆ. ಮಾತನಾಡದ ಅಧ್ಯಕ್ಷರು ಈ ದೇಶಕ್ಕೆ ಬೇಡ. ನಿಯೋಜಿಯ ಜವಾಬ್ದಾರಿಯನ್ನು ಪೂರೈಸುವವರು ಅಧ್ಯಕ್ಷರಾಗಬೇಕು ಎಂದರು.

ರಾಷ್ಟ್ರಪತಿ ಚುನಾವಣೆಯ ಮತದಾನವು ಜುಲೈ 18 ರಂದು ನಡೆಯಲಿದೆ. 21ರಂದು ಮತ ಎಣಿಕೆ ಜರುಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bank of Baroda ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲವು ಹುದ್ದೆಗಳಿಗೆ ಮಾಜಿ ಸೈನಿಕರಿಂದಅರ್ಜಿ ಆಹ್ವಾನ

Bank of Baroda ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್...

Photography shimoga ಪರಿಶಿಷ್ಠ‌ ಜಾತಿ‌ಒಳ ಮೀಸಲಾತಿ‌ಆನ್ ಲೈನ್ ಮೂಲಕಸ್ಬಯಂಘೋಷಣೆಅಂತಿಮ ದಿನಾಂಕ ವಿಸ್ತರಣೆ

Photography shimoga ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ...

Department Of Pre-University Education ದ್ವಿತೀಯ ಪಿಯು 3 ನೇ ಪರೀಕ್ಷೆಗೆ ನೋಂದಣಿ. ವಿದ್ಯಾರ್ಥಿಗಳಿಗೆ ಮಾಹಿತಿ

Department Of Pre-University Education ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು...