Friday, February 6, 2026
Friday, February 6, 2026

ಕಸ ಹಾಕಿದ ಬಗ್ಗೆ ಸಾಕ್ಷಿ ಹೇಳಿ ಪ್ರಶಸ್ತಿ ಪಡೆಯಿರಿಬಿಬಿಎಂಪಿ ನವೀನ ಯೋಜನೆ

Date:

ರಾಜ್ಯ ರಾಜಧಾನಿ ಬೆಂಗಳೂರನ್ನು ಕ್ಲೀನ್ ಸಿಟಿ ಮಾಡಲು ಮುಂದಾಗಿರುವ ಮಹಾನಗರ ಪಾಲಿಕೆ, ಎಲ್ಲೆಂದರಲ್ಲಿ ಕಸ ಹಾಕುವವರ ಕುರಿತು ಸಾಕ್ಷಿ ನೀಡಿದರೆ ಅಂತವರಿಗೆ ಪ್ರಶಸ್ತಿ ಪತ್ರ ನೀಡಲು ತೀರ್ಮಾನಿಸಿದೆ.

ಪ್ರಶಸ್ತಿ ಪತ್ರದ ಮೇಲೆ ಪರಿಸರ ಹಿತೈಷಿ ಎಂದು ಇರಲಿದೆ. ಇದರಿಂದ ಬೆಂಗಳೂರು ನಗರದ ಸ್ವಚ್ಛತೆಗೆ ಸಹಾಯವಾಗಬಹುದು ಎಂಬ ಲೆಕ್ಕಾಚಾರ ಬಿಬಿಎಂಪಿ ಅಧಿಕಾರಿಗಳದ್ದಾಗಿದೆ.

ಬಹಳಷ್ಟು ಜನ ರಸ್ತೆಗಳಲ್ಲಿ, ಖಾಲಿ ಸೈಟುಗಳಲ್ಲಿ ತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ನಗರ ಸ್ವಚ್ಛತೆಗೆ ಧಕ್ಕೆ ಎಂಬ ಕಾರಣಕ್ಕೆ ಈಗ ಕಠಿಣ ಕ್ರಮಕ್ಕೆ ಮುಂದಾಗಲಾಗಿದೆ.

ಈ ರೀತಿ ಕಸ ಹಾಕುವವರಿಗೆ ಭಾರಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಬಿಬಿಎಂಪಿಯಲ್ಲಿ 18,202 ಪೌರಕಾರ್ಮಿಕರು ದೈನಂದಿನ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...