Wednesday, March 12, 2025
Wednesday, March 12, 2025

ಮಹಾ ಅಧಿವೇಶನದಲ್ಲಿ ಸಿಎಂ ಶಿಂಧೆ ಭಾವೋದ್ವೇಗ ಭಾಷಣ

Date:

ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಗೆದ್ದ ಬಳಿಕ ಮುಖ್ಯಮಂತ್ರಿಯಾಗಿ ತನ್ನ ಮೊದಲ ಭಾಷಣ ಮಾಡಿದ ಏಕನಾಥ ಶಿಂದೆ ತೀವ್ರ ಭಾವೋದ್ವೇಗಕ್ಕೆ ಒಳಗಾಗಿದ್ದರು.
ತನ್ನ ಬಂಡಾಯಕ್ಕಾಗಿ ತನ್ನ ಕುಟುಂಬಕ್ಕೆ ಬೆದರಿಕೆಗಳು ಬಂದಿದ್ದವು ಎಂದ ಶಿಂದೆ ಮೃತಪಟ್ಟಿರುವ ತನ್ನಿಬ್ಬರು ಮಕ್ಕಳನ್ನು ನೆನೆದುಕೊಂಡು ದುಃಖವನ್ನು ತಡೆಯದೆ ಉಮ್ಮಳಿಸಿದರು.

ಅವರು ನನ್ನ ಕುಟುಂಬದ ಮೇಲೆ ದಾಳಿ ಮಾಡಿದ್ದರು. ನನ್ನ ತಂದೆ ಬದುಕಿದ್ದಾರೆ,ತಾಯಿ ಮೃತ ಪಟ್ಟಿದ್ದಾರೆ. ನಾನು ನನ್ನ ಹೆತ್ತವರಿಗೆ ಹೆಚ್ಚಿನ ಸಮಯ ನೀಡಲಾಗಲಿಲ್ಲ. ನಾನು ಮನೆಗೆ ಮರಳಿದಾಗ ಅವರು ಮಲಗಿರುತ್ತಿದ್ದರು,ನಾನು ಬೆಳಿಗ್ಗೆ ಮಲಗಿದ್ದಾಗ ಅವರು ಕೆಲಸಕ್ಕೆ ಹೋಗಿರುತ್ತಿದ್ದರು.

ನನ್ನ ಮಗ ಶ್ರೀಕಾಂತನಿಗೆ ಹೆಚ್ಚು ಸಮಯ ನೀಡಲು ನನಗೆ ಸಾಧ್ಯವಾಗಿರಲಿಲ್ಲ. ನನ್ನ ಇಬ್ಬರು ಮಕ್ಕಳು ಮೃತಪಟ್ಟಾಗ ಶಿವಸೇನೆಯ ಹಿರಿಯ ನಾಯಕ ಆನಂದ ನನಗೆ ಸಾಂತ್ವನ ಹೇಳಿದ್ದರು. ಬದುಕಿರುವುದರಲ್ಲಿ ಏನು ಅರ್ಥವಿದೆ ಎಂದು ನಾನು ಯೋಚಿಸುತ್ತಿದ್ದೆ. ಕಣ್ಣೀರನ್ನು ಒರೆಸಿಕೋ,ಇತರರ ಕಣ್ಣೀರನ್ನೂ ಒರೆಸು ಎಂದು ಹೇಳಿದ್ದಾರೆ.

ನಾನು ಚೇತರಿಸಿಕೊಳ್ಳಲು ನೆರವಾಗಿದ್ದರು. ಹಾಗೂ ವಿಧಾನಸಭೆಯಲ್ಲಿ ನನ್ನನ್ನು ಶಿವಸೇನೆ ನಾಯಕನನ್ನಾಗಿ ಮಾಡಿದ್ದರು ಎಂದು ಶಿಂದೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tarunodaya Shivamogga ನಿಸರ್ಗದಾನಂದ ಸವಿಯ ಬೇಕೆಂದರೆ ಚಾರಣ ಹೋಗಲೇ ಬೇಕು- ಜಿ.ವಿಜಯ ಕುಮಾರ್

Tarunodaya Shivamogga ಜರಿ, ತೊರೆ, ಹಕ್ಕಿ ಪಕ್ಷಿಗಳ ಕಲರವ, ಪ್ರಕೃತಿ...

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...